ಬ್ರೇಕಿಂಗ್ ನ್ಯೂಸ್
19-03-21 01:59 pm Mangalore Correspondent ಕರಾವಳಿ
ಮಂಗಳೂರು, ಮಾ.19 : ನಗರದ ಕಾವೂರು ಬಳಿಯ ಮರಕಡ ಗ್ರಾಮದ ಅಳೆಮೊಗರು ಎಂಬಲ್ಲಿ ಮುಳ್ಳುಹಂದಿಯ ಬೇಟೆಯಾಡಿದ್ದನ್ನು ಮಂಗಳೂರು ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ದಾರಿಯಲ್ಲಿ ಉರುಳು ತಂತಿಯಿಟ್ಟು ಮುಳ್ಳು ಹಂದಿಯನ್ನು ಮಾಂಸಕ್ಕಾಗಿ ಬೇಟೆಯಾಡಲಾಗಿತ್ತು. ಉರುಳು ತಂತಿಗೆ ಸಿಕ್ಕಿ ಸತ್ತಿದ್ದ ಹಂದಿಯ ಮೃತದೇಹವನ್ನು ಮತ್ತು ಉರುಳು ಹಾಕಲು ಬಳಸಿದ್ದ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ.
ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿ ಸಂಜು ಡಿ. ಲಮಾಣಿ, ಅರಣ್ಯ ರಕ್ಷಕರಾದ ವೀಣಾ ಮತ್ತು ಸೋಮನಿಂಗ ಹಿಪ್ಪರಗಿ ಹಾಗೂ ಅರಣ್ಯ ವೀಕ್ಷಕ ಶಿವಪ್ರಸಾದ್ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಪರಾರಿಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಲನ್ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಹಾಗೂ ತಾಂತ್ರಿಕ ಸಹಾಯಕರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Hunters hunt for wild pig in mangalore forest officials file case. The police are now in search for the accused.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm