ಬ್ರೇಕಿಂಗ್ ನ್ಯೂಸ್
19-03-21 01:59 pm Mangalore Correspondent ಕರಾವಳಿ
ಮಂಗಳೂರು, ಮಾ.19 : ನಗರದ ಕಾವೂರು ಬಳಿಯ ಮರಕಡ ಗ್ರಾಮದ ಅಳೆಮೊಗರು ಎಂಬಲ್ಲಿ ಮುಳ್ಳುಹಂದಿಯ ಬೇಟೆಯಾಡಿದ್ದನ್ನು ಮಂಗಳೂರು ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ದಾರಿಯಲ್ಲಿ ಉರುಳು ತಂತಿಯಿಟ್ಟು ಮುಳ್ಳು ಹಂದಿಯನ್ನು ಮಾಂಸಕ್ಕಾಗಿ ಬೇಟೆಯಾಡಲಾಗಿತ್ತು. ಉರುಳು ತಂತಿಗೆ ಸಿಕ್ಕಿ ಸತ್ತಿದ್ದ ಹಂದಿಯ ಮೃತದೇಹವನ್ನು ಮತ್ತು ಉರುಳು ಹಾಕಲು ಬಳಸಿದ್ದ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ.
ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿ ಸಂಜು ಡಿ. ಲಮಾಣಿ, ಅರಣ್ಯ ರಕ್ಷಕರಾದ ವೀಣಾ ಮತ್ತು ಸೋಮನಿಂಗ ಹಿಪ್ಪರಗಿ ಹಾಗೂ ಅರಣ್ಯ ವೀಕ್ಷಕ ಶಿವಪ್ರಸಾದ್ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಪರಾರಿಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಲನ್ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಹಾಗೂ ತಾಂತ್ರಿಕ ಸಹಾಯಕರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Hunters hunt for wild pig in mangalore forest officials file case. The police are now in search for the accused.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm