ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm