ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm