ಬ್ರೇಕಿಂಗ್ ನ್ಯೂಸ್
20-08-20 09:33 pm Mangaluru Correspondant ಕರಾವಳಿ
ಮಂಗಳೂರು, ಆ.20: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 296ಕ್ಕೆ ಏರಿದೆ. ಜಿಲ್ಲೆಯಲ್ಲಿ ಹೊಸದಾಗಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಓರ್ವ, ಹೊರಜಿಲ್ಲೆಯ ಇಬ್ಬರು ಇದ್ದಾರೆ. ಮೃತಪಟ್ಟ ಎಲ್ಲರಿಗೂ ಕೊರೋನ ಸೋಂಕು ತಗುಲಿತ್ತು. ಅಲ್ಲದೆ, ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು.
ಸಂತಸದಾಯಕ ಬೆಳವಣಿಗೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಗುರುವಾರ ಮತ್ತೆ 187 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರದಿಂದ ಏಳು, ಆಸ್ಪತ್ರೆಗಳಿಂದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 7,129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,287 ಸಕ್ರಿಯ ಪ್ರಕರಣಗಳಿವೆ.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm