ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm