ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm