ಬ್ರೇಕಿಂಗ್ ನ್ಯೂಸ್
20-03-21 11:10 pm Mangaluru correspondent ಕರಾವಳಿ
ಮಂಗಳೂರು, ಮಾ.20 : ಗೋವಿನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಶಾಲೆಯನ್ನೇ ಕೆಡವಿ ಹಾಕಿದ್ದಾರೆ. ಗೋವನ್ನು ಸಾಕುತ್ತಿದ್ದವರಿಗೂ ರಕ್ಷಣೆ ನೀಡಲು ಸಾಧ್ಯವಾಗಿಲ್ಲ. ಇವರಿಗೆ ಗೋವು ರಾಜಕೀಯ ಮಾಡುವುದಕ್ಕೆ ಮಾತ್ರ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೊರವಲಯದ ಕೆಂಜಾರಿನಲ್ಲಿ ಕಪಿಲಾ ಗೋಶಾಲೆಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಧ್ವಂಸ ಮಾಡಲಾಗಿದೆ. ಗೋಶಾಲೆಯಲ್ಲಿರುವ ಕರುಗಳು ಬೀದಿಗೆ ಬೀಳುವಂತಾಗಿದ್ದು ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ಬಿಜೆಪಿಯವರು ಗೋವು ರಕ್ಷಣೆಗಾಗಿ ಕಾನೂನು ತರುತ್ತಾರೆ. ಕಡಿಯುವುದನ್ನು ತಪ್ಪಿಸುವ ನೆಪದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ ಇವರು ಅಧಿಕಾರದಲ್ಲಿರುವಾಗಲೇ ದೇಶ ಬೀಫ್ ರಫ್ತು ಮಾಡುವುದರಲ್ಲಿ ಜಗತ್ತಿಗೆ ನಂಬರ್ ವನ್ ಆಗಿದೆ. ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದರು.

ಇಲ್ಲಿನ ಸಂಸದರು, ಶಾಸಕರೆಲ್ಲ ಬಿಜೆಪಿಯವರಿದ್ದಾರೆ. ಇವರಿಗೆ ಯಾರಿಗೂ ಗೋವಿನ ಕಾಣಿಸಲಿಲ್ಲ. ಗೋವನ್ನು ಬೀದಿಗೆ ಹಾಕುವಾಗ ಇಲ್ಲಿನ ಹಿಂದು ಸಂಘಟನೆಗಳಿಗೆ ಕಣ್ಣು ಕಾಣಲಿಲ್ಲ. ಎಲ್ಲರ ಕಣ್ಣು ಕುರುಡಾಗಿತ್ತು. ಇವರಿಗೆ ಗೋವಿನ ಮೇಲೆ ನೈಜ ಪ್ರೇಮ ಇದ್ದರೆ ಗೋಶಾಲೆ ಕೆಡಹುವುದನ್ನು ತಪ್ಪಿಸಬೇಕಿತ್ತು. ಇಲ್ಲಿನ ಸಂಸದರಿಗೆ ಗೋವು ಬರೀ ರಾಜಕೀಯಕ್ಕೆ ಮಾತ್ರ. ಇವರ ಗೋ ಪ್ರೇಮ ನಕಲಿಯೆಂದು ಮೊಯ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದರು.
ನೆಲಸಮಗೊಂಡ ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತೇನೆ ಎಂದು ಚೆಕ್ಕನ್ನು ಗೋಶಾಲೆಯ ಮಾಲೀಕ ಪ್ರಕಾಶ್ ಶೆಟ್ಟಿಯವರಿಗೆ ಇದೇ ವೇಳೆ ಹಸ್ತಾಂತರಿಸಿದರು. ಅಲ್ಲದೆ, ತನ್ನ ಸೋದರ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರ ಕ್ಷೇತ್ರಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಕೊಡಿಸುವುದಾಗಿ ಹೇಳಿದರು.
Former MLA Mohiuddin Bava handed over a cheque of Rs 1 lac to the owner of Kapila goshala Prakash Shetty for construction of a temporary goshala.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm