ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm