ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm