ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm