ಬ್ರೇಕಿಂಗ್ ನ್ಯೂಸ್
21-03-21 11:36 am Mangaluru correspondent ಕರಾವಳಿ
ಮಂಗಳೂರು, ಮಾ.21: ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ವರೆಗೆ ಮಂಗಳೂರು ಸೇರಿ ಕರಾವಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ.
ಕರ್ನಾಟಕ ಪವರ್ ಕಾರ್ಪೊರೇಷನ್ ನಿಂದ 2864 ಮೆ.ವ್ಯಾಟ್, ಯುಪಿಸಿಎಲ್ ನಿಂದ 1010 ಮೆಗಾ ವ್ಯಾಟ್ ಮತ್ತು ಕೇಂದ್ರೀಯ ಘಟಕಗಳಿಂದ 407 ಮೆ. ವ್ಯಾಟ್ ವಿದ್ಯುತ್ ಕೊರತೆ ಹೊಂದಿದ್ದು ರಾಜ್ಯದ ವಿದ್ಯುತ್ ಜಾಲಕ್ಕೆ ಒಟ್ಟು ಪೂರೈಕೆಯಲ್ಲಿ 4281 ಮೆಗಾ ವ್ಯಾಟ್ ನಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಾಗಿದೆ. ಇದರಿಂದಾಗಿ ಮೆಸ್ಕಾಂ ವ್ಯಾಪ್ತಿಗೆ 200 ಮೆಗಾ ವ್ಯಾಟ್ ವಿದ್ಯುತ್ ಕೊರತೆಯಾಗುವ ಸಾಧ್ಯತೆಯಿದೆ.

ಆದುದರಿಂದ ಸ್ಟೇಟ್ ಲೋಡ್ ಡಿಸ್ಪೇಚ್ ಸೆಂಟರಿನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು.
ನೀರಾವರಿ ಪಂಪ್ ಸೆಟ್ ಗಳಿಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4 ಗಂಟೆ ವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ಆಗಲಿದ್ದು ಅಲ್ಲಿಯ ವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Due to a technical issue in the Generation of Electricity there shall be the outrage of electricity in Mangalore city says MESCOM.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm