ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm