ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm