ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm