ಬ್ರೇಕಿಂಗ್ ನ್ಯೂಸ್
22-03-21 09:56 am Mangaluru correspondent ಕರಾವಳಿ
ಉಳ್ಳಾಲ, ಮಾ.21: ಹೆದ್ದಾರಿಯಲ್ಲಿ ಅತಿವೇಗದಿಂದ ಧಾವಿಸುತ್ತಿದ್ದ ಇನ್ನೋವಾ ಕಾರೊಂದು ಹಸುವಿಗೆ ಬಲವಾಗಿ ಡಿಕ್ಕಿಯಾದ ಪರಿಣಾಮ ಹಸುವಿನ ಎರಡು ಕಾಲುಗಳು ಮುರಿದು ಗಂಭೀರ ಸ್ಥಿತಿಗೆ ತಲುಪಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಘಟನೆ ರಾ.ಹೆ. 66 ರ ಕೊಲ್ಯದಲ್ಲಿ ನಿನ್ನೆ ರಾತ್ರಿ ನಡೆದಿದೆ.


ಕೊಲ್ಯದ ದುರ್ಗಾಂಬಾ ಗ್ಯಾರೇಜ್ ಎದುರಲ್ಲಿ ಕೇರಳಕ್ಕೆ ಧಾವಿಸುತ್ತಿದ್ದ ಇನ್ನೋವಾ ಕಾರು ರಸ್ತೆ ದಾಟುತ್ತಿದ್ದ ಹಸುವಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಸ್ಟೇರಿಂಗ್ ಸೇಫ್ಟಿ ಏರ್ ಬ್ಯಾಗ್ ಓಪನ್ ಆಗಿದೆ. ಕಾರಿನಲ್ಲಿ ಕೇರಳ ಮೂಲದ ಮುಸ್ಲಿಂ ಧರ್ಮಗುರುವೊಬ್ಬರು ಇದ್ದರು. ಚಾಲಕನ ಧಾವಂತದ ಚಾಲನೆಯಿಂದಾಗಿ ಕಾರು ಹಸುವಿಗೆ ಡಿಕ್ಕಿಯಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು.


ಹಸು ಚಿಂತಾಜನಕ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನ ಕಂಡ ಸ್ಥಳೀಯರು ಉದ್ರಿಕ್ತಗೊಂಡಿದ್ದಾರೆ. ಕೆಲಹೊತ್ತಿನಲ್ಲಿ ಮುಸ್ಲಿಂ ಗುಂಪು ಕೂಡ ಜಮಾವಣೆಗೊಂಡಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಹೆದ್ದಾರಿ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಜನರನ್ನು ಚದುರಿಸಿ ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಗೊಂಡಿದ್ದ ಹಸುವನ್ನು ಸ್ಥಳೀಯರು ಮತ್ತು ಸಂಘಟನೆ ಕಾರ್ಯಕರ್ತರು ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಿದ್ದಾರೆ.
A cow was hit by a speeding Innova car at Kolya in Mangalore. The cow is said to be in a serious condition.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm