ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm