ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm