ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm