ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm