ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.


ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.

ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm