ಬ್ರೇಕಿಂಗ್ ನ್ಯೂಸ್
22-03-21 12:23 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತಿರುವು ಪಡೆಯುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಹತ್ತಿ ಸ್ಕೂಟರ್ ಮೇಲೆ ಹರಿದ ಘಟನೆ ಗಡಿಭಾಗ ತಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾನೆ.


ಗಾಯಾಳುವನ್ನು ಕಾಸರಗೋಡು ಜಿಲ್ಲೆಯ ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಡಿಭಾಗ ತಲಪಾಡಿಯಲ್ಲಿ ಸ್ಕೂಲ್ ಬಸ್ಸೊಂದು ಇನ್ನೊಂದು ರಸ್ತೆಗೆ ತಿರುವು ಪಡೆಯುವ ಯತ್ನದಲ್ಲಿದ್ದಾಗ ಕೇರಳ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಧ್ಯಕ್ಕೆ ನುಗ್ಗಿ ಬಂದಿದೆ. ಇದೇ ವೇಳೆ, ಮತ್ತೊಂದು ರಸ್ತೆಯಿಂದ ಸ್ಕೂಟರ್ ಸವಾರ ತಿರುವು ಪಡೆಯಲು ಬಂದಿದ್ದು ಕೆಎಸ್ಸಾರ್ಟಿಸಿ ಬಸ್ ನೇರವಾಗಿ ಡಿವೈಡರ್ ಮತ್ತು ಸ್ಕೂಟರ್ ಮೇಲೆ ಹರಿದಿದೆ. ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ಅಪ್ಪಚ್ಚಿಯಾಗಿದೆ.

ಶಾಲಾ ಬಸ್ ಚಾಲಕ ಅಜಾಗರೂಕತೆ ಚಾಲನೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತದೆ. ಸರಕಾರಿ ಬಸ್ ಚಾಲಕ, ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ್ದು ಆತನ ಸಮಯ ಪ್ರಜ್ಞೆಯಿಂದ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಸ್ಕೂಟರ್ ಚಾಲಕ ತುಳಸಿಯ ಎರಡೂ ಕಾಲು ಮುರಿತಕ್ಕೊಳಗಾಗಿದ್ದು ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Video:
Live accident caught in CCTV of Ksrtc Bus and Scooter accident in Talapady, Mangalore
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm