ಬ್ರೇಕಿಂಗ್ ನ್ಯೂಸ್
22-03-21 03:45 pm Mangalore Correspondent ಕರಾವಳಿ
ಮಂಗಳೂರು, ಮಾ. 22 : ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ 15 ಮಹಿಳೆಯರಿಗೆ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಮರ್ಸಿ ಅಕಾಡೆಮಿ ಸೆಲೂನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟ್ರಸ್ಟ್ ನ ಮುಖ್ಯಸ್ಥರು , ಕ್ಯಾನ್ಸರ್ ನಿಂದ ಕೂದಲು ಉದುರುವ ಕಾರಣ ರೋಗಿಗಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೆ ಸ್ವಾಭಿಮಾನ ಮತ್ತು ದೇಹದ ಚಿತ್ರಣದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಇದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ.


ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಫ್ಲೈಹೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮರ್ಸಿ ಅಕಾಡೆಮಿ ಲೇಡೀಸ್ ಸೆಲೂನ್ ಹಾಗೂ ಮಚ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಸಹಭಾಗಿತ್ವದಲ್ಲಿ ' ಹೇರ್ ಟು ಶೇರ್ ' ಕೇಶದಾನ ಮಾಡುವ ಅಭಿಯಾನವನ್ನು ಆರಂಭಿಸಿ ರೋಗಿಗಳಿಗೆ ಉಚಿತ ವಿಗ್ ಗಳನ್ನು ತಯಾರಿಸಿ ನೀಡಲಾಗುವುದು ಎಂದು ತಿಳಿಸಿದರು.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm