ಬ್ರೇಕಿಂಗ್ ನ್ಯೂಸ್
22-03-21 03:45 pm Mangalore Correspondent ಕರಾವಳಿ
ಮಂಗಳೂರು, ಮಾ. 22 : ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ 15 ಮಹಿಳೆಯರಿಗೆ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಮರ್ಸಿ ಅಕಾಡೆಮಿ ಸೆಲೂನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟ್ರಸ್ಟ್ ನ ಮುಖ್ಯಸ್ಥರು , ಕ್ಯಾನ್ಸರ್ ನಿಂದ ಕೂದಲು ಉದುರುವ ಕಾರಣ ರೋಗಿಗಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೆ ಸ್ವಾಭಿಮಾನ ಮತ್ತು ದೇಹದ ಚಿತ್ರಣದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಇದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ.


ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಫ್ಲೈಹೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮರ್ಸಿ ಅಕಾಡೆಮಿ ಲೇಡೀಸ್ ಸೆಲೂನ್ ಹಾಗೂ ಮಚ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಸಹಭಾಗಿತ್ವದಲ್ಲಿ ' ಹೇರ್ ಟು ಶೇರ್ ' ಕೇಶದಾನ ಮಾಡುವ ಅಭಿಯಾನವನ್ನು ಆರಂಭಿಸಿ ರೋಗಿಗಳಿಗೆ ಉಚಿತ ವಿಗ್ ಗಳನ್ನು ತಯಾರಿಸಿ ನೀಡಲಾಗುವುದು ಎಂದು ತಿಳಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm