ಬ್ರೇಕಿಂಗ್ ನ್ಯೂಸ್
23-03-21 05:12 pm Mangaluru correspondent ಕರಾವಳಿ
ಉಳ್ಳಾಲ, ಮಾ.23: ಕೋವಿಡ್ 19 ಬಗ್ಗೆ ಜನರು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದು ಇಂದು ಜನಸಾಮಾನ್ಯರಿಗೆ ಅಭಿಯಾನದಡಿ ಎಚ್ಚರಿಕೆ ನೀಡುತ್ತಿದ್ದು ನಾಳೆಯಿಂದ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಳ್ಳಾಲ ನಗರ ಆಯುಕ್ತ ರಾಯಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಆದೇಶದಂತೆ ಉಳ್ಳಾಲ ನಗರಸಭೆ ಅಧಿಕಾರಿಗಳು ಉಳ್ಳಾಲದಲ್ಲಿ ನಡೆದ ಕೋವಿಡ್ 19 ಜಾಗೃತಿ ಅಭಿಯಾನ ಜಾಥದಲ್ಲಿ ಸಾರ್ವಜನಿಕರಿಗೆ ಎಚ್ಚರ ನೀಡಿದ್ದಾರೆ. ನಗರ ಸಭಾ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳ ಜೊತೆ ಸೇರಿ ಆಯುಕ್ತರು ಇಂದು ಉಳ್ಳಾಲ ನಗರಾದ್ಯಂತ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ ಮೂಡಿಸಿದರು. ಜನಸಾಮಾನ್ಯರು, ರಿಕ್ಷಾ ಚಾಲಕರು, ದ್ವಿಚಕ್ರ ಸವಾರರು, ಬಸ್ಸು ಪ್ರಯಾಣಿಕರಿಗೆ ಉಚಿತವಾದ ಮಾಸ್ಕ್ ಗಳನ್ನು ವಿತರಿಸಿ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ನಾಳೆಯಿಂದ ಎಲ್ಲರೂ ಕಟ್ಟುನಿಟ್ಟಾಗಿ ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.
ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸದಸ್ಯರಾದ ಸಪ್ನಾ ಹರೀಶ್, ಅಬ್ದುಲ್ ಬಶೀರ್ ,ಇ.ಎಮ್ ಜಬ್ಬಾರ್ ,ಮುಶ್ತಾಕ್ ಪಟ್ಲ ಮತ್ತು ನಗರಸಭಾ ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
A Campaign was held against covid 19 in Ullal region and it is said that it's mandatory for everyone to wear a mask to avoid being charged with a fine.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm