ಬ್ರೇಕಿಂಗ್ ನ್ಯೂಸ್
21-08-20 12:53 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 21: ನಗರದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆ ಮಾಡಿರುವ ಪೊಲೀಸರು, ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಮಂಗಳೂರಿನ ಪಂಪ್ ವೆಲ್ ಸರ್ಕಲ್ ಬಳಿಯ ಹೊಟೇಲ್ ಕಂ ಲಾಡ್ಜ್ ಗೆ ಪೊಲೀಸರು ದಾಳಿ ನಡೆಸಿದ್ದು ಅನೈತಿಕ ದಂಧೆಯಲ್ಲಿ ತೊಡಗಿದ್ದ ಪುತ್ತೂರಿನ ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಎಂಬಾತನನ್ನು ಬಂಧಿಸಿದ್ದಾರೆ. ಲಾಡ್ಜ್ ನಲ್ಲಿ ಸೆಕ್ಸ್ ರಾಕೆಟ್ ಸಕ್ರಿಯವಾಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಹರೀಶ್ ಶೆಟ್ಟಿ ಲಾಡ್ಜ್ ನ ಉದ್ಯೋಗಿಯಾಗಿದ್ದರೆ, ಸಾಗರ್ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಠಾಣೆ, ನಗರ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ನಗರದ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದರು. ಅಲ್ಲದೆ, ದಂಧೆಯ ಸ್ಥಳದಲ್ಲಿದ್ದ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm