ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm