ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm