ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm