ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm