ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm