ಬ್ರೇಕಿಂಗ್ ನ್ಯೂಸ್
24-03-21 08:18 pm Mangaluru correspondent ಕರಾವಳಿ
ಮಂಗಳೂರು, ಮಾ.24 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಘಟಕದ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಇವರ ಬಲಿದಾನ ದಿನದ ಸ್ಮರಣೆಯಾಗಿ ಸಾರ್ವಜನಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉರ್ವಾಸ್ಟೋರ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ವಕ್ತಾರರಾಗಿದ್ದ ದಿಶಾ ಭಾರತ ಇದರ ಟ್ರಸ್ಟಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪದ್ಮಾರ್, ಭಾರತೀಯತೆಯನ್ನು ಉಳಿಸಲು ಪ್ರಯತ್ನಿಸಿದ ಸಾವಿರಾರು ಬಲಿದಾನಿಗಳು ಈ ಪುಣ್ಯಭೂಮಿಯಲ್ಲಿ ಆಗಿಹೋಗಿದ್ದಾರೆ. ತ್ಯಾಗ, ಬಲಿದಾನ ಮತ್ತು ಸೇವೆ ಭಾರತದ ಪರಂಪರೆಯಲ್ಲಿ ಅಡಕವಾಗಿದ್ದು ಇದನ್ನು ಯುವ ಸಮುದಾಯ ಮುಂದುವರಿಸುವ ಅಗತ್ಯತೆ ಇದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ಪಿ ಹರಿಶ್ಚಂದ್ರ ಆಗಮಿಸಿ , ಬಲಿದಾನಿಗಳ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಮೈಗೂಡಿಸಬೇಕು ಎಂದು ಹೇಳಿದರು. ಅ ಭಾ ವಿ ಪ ಮಂಗಳೂರು ಮಹಾನಗರದ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಭು ಹಾಗೂ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಾರ್ವಜನಿಕ ಸಭೆಯ ಮೊದಲು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುಮಂಗಲಾ ರಾವ್, ಹಿರಿಯ ಕಾರ್ಯಕರ್ತರಾದ ಚ.ನ ಶಂಕರರಾವ್, ಸರಸ್ವತಿ ರಾವ್, ರಾಘವೇಂದ್ರ ಹೊಳ್ಳ, ಉದ್ಯಮಿ ಸಂಜಯ್ ಪ್ರಭು, ಸುಜಿತ್ ಪ್ರತಾಪ್, ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರ್, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ನಗರ ಸಹ ಕಾರ್ಯದರ್ಶಿಗಳಾದ ಶ್ರೇಯಸ್ ರೈ, ಕಿರಣ್, ಆತ್ಮಿಕ, ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀಲಕ್ಷ್ಮೀ ಮಠದಮೂಲೆ, ಕಾರ್ಯಕರ್ತರಾದ ಆದಿತ್ಯ ಶೆಟ್ಟಿ, ಆದರ್ಶ್ ಉಪ್ಪಾರ, ಪ್ರಣಮ್ ಶೆಟ್ಟಿ, ಭವನೀಶ್ ಶೆಟ್ಟಿ ಹಾಗೂ ಅನೇಕ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Martyr's Day 2021 Bhagat Singh death anniversary program was held by ABVP in Mangalore
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm