ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.


ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm