ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm