ಬ್ರೇಕಿಂಗ್ ನ್ಯೂಸ್
25-03-21 10:06 pm Mangaluru correspondent ಕರಾವಳಿ
ಮಂಗಳೂರು, ಮಾ.25 : ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ದಿಢೀರ್ ರದ್ದು ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ, ವಿವಿಯ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಇದರಿಂದ ಇನ್ನಷ್ಟು ವಿದ್ಯಾರ್ಥಿಗಳಲ್ಲಿ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಲಾಗಿದೆ.
ವಿಶ್ವವಿದ್ಯಾಲಯ ಕ್ಯಾಂಪಸನ್ನು ಕಂಟೋನ್ಮೆಂಟ್ ವಲಯವಾಗಿ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್ ಟಿಪಿಸಿ ಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Mangalore university Master degree exam cancelled due to raise in covid cases said the Chancellor of the University.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm