ಬ್ರೇಕಿಂಗ್ ನ್ಯೂಸ್
21-08-20 04:15 pm Mangalore Reporter ಕರಾವಳಿ
ಮಂಜೇಶ್ವರ, ಆಗಸ್ಟ್ 21: ಕಡಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೋಳಂತಕೋಡಿಯಲ್ಲಿ ನಡೆದಿದೆ.
ಮಳೆ, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದಲ್ಲಿ ಬಿದ್ದಿತ್ತು. ಇದನ್ನು ಗಮನಿಸದೆ 5 ವರ್ಷದ ಮಗು ಆಶ್ರಯ್ ಆ ದಾರಿಯಲ್ಲಿ ಸಾಗಿದ್ದ. ತಂತಿ ತುಳಿಯುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದಿದ್ದು ಮನೆ ಒಳಗಿದ್ದ ತಾಯಿ ವಿಜಯಾ(35) ಹೊರಗೆ ಓಡಿ ಬಂದು ಮಗುವನ್ನು ಎತ್ತಲು ಮುಂದಾಗಿದ್ದಾರೆ. ಆದರೆ, ಮಗು ಮತ್ತು ತಾಯಿ ಇಬ್ಬರೂ ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದಾರೆ.

ಹಿರಿಯ ಮಗಳು ಸಾನಿಕ ಕೂಡ ಅದೇ ದಾರಿಯಿಂದ ಓಡಿಕೊಂಡು ಹೋಗಿದ್ದಳು. ಆದರೆ ಸಾನಿಕ ಅದೃಷ್ಟದಿಂದ ತಂತಿಯನ್ನು ತುಳಿಯದೆ ಮುಂದಕ್ಕೆ ಹೋಗಿದ್ದಾಳೆ. ಹಿಂದಿನಿಂದ ಓಡಿಬಂದ ತಮ್ಮ ತಂತಿಯನ್ನು ತುಳಿದು ದುರಂತಕ್ಕೆ ಈಡಾಗಿದ್ದಾನೆ. ಆಟೋ ಚಾಲಕ ವಿಶ್ವನಾಥ ಎಂಬವರ ಮಕ್ಕಳಾಗಿದ್ದು ಇಬ್ಬರೂ ಕಳಿಯೂರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದರು. ಹಿರಿಯ ಮಗಳು ನಾಲ್ಕನೇ ತರಗತಿ ಆಗಿದ್ದರೆ, ಆಶ್ರಯ್ ಎಲ್ ಕೆಜಿ ಕಲಿಯುತ್ತಿದ್ದ. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿ ಆಟದಲ್ಲಿ ತೊಡಗಿದ್ದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm