ಬ್ರೇಕಿಂಗ್ ನ್ಯೂಸ್
21-08-20 04:15 pm Mangalore Reporter ಕರಾವಳಿ
ಮಂಜೇಶ್ವರ, ಆಗಸ್ಟ್ 21: ಕಡಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೋಳಂತಕೋಡಿಯಲ್ಲಿ ನಡೆದಿದೆ.
ಮಳೆ, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದಲ್ಲಿ ಬಿದ್ದಿತ್ತು. ಇದನ್ನು ಗಮನಿಸದೆ 5 ವರ್ಷದ ಮಗು ಆಶ್ರಯ್ ಆ ದಾರಿಯಲ್ಲಿ ಸಾಗಿದ್ದ. ತಂತಿ ತುಳಿಯುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದಿದ್ದು ಮನೆ ಒಳಗಿದ್ದ ತಾಯಿ ವಿಜಯಾ(35) ಹೊರಗೆ ಓಡಿ ಬಂದು ಮಗುವನ್ನು ಎತ್ತಲು ಮುಂದಾಗಿದ್ದಾರೆ. ಆದರೆ, ಮಗು ಮತ್ತು ತಾಯಿ ಇಬ್ಬರೂ ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದಾರೆ.

ಹಿರಿಯ ಮಗಳು ಸಾನಿಕ ಕೂಡ ಅದೇ ದಾರಿಯಿಂದ ಓಡಿಕೊಂಡು ಹೋಗಿದ್ದಳು. ಆದರೆ ಸಾನಿಕ ಅದೃಷ್ಟದಿಂದ ತಂತಿಯನ್ನು ತುಳಿಯದೆ ಮುಂದಕ್ಕೆ ಹೋಗಿದ್ದಾಳೆ. ಹಿಂದಿನಿಂದ ಓಡಿಬಂದ ತಮ್ಮ ತಂತಿಯನ್ನು ತುಳಿದು ದುರಂತಕ್ಕೆ ಈಡಾಗಿದ್ದಾನೆ. ಆಟೋ ಚಾಲಕ ವಿಶ್ವನಾಥ ಎಂಬವರ ಮಕ್ಕಳಾಗಿದ್ದು ಇಬ್ಬರೂ ಕಳಿಯೂರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದರು. ಹಿರಿಯ ಮಗಳು ನಾಲ್ಕನೇ ತರಗತಿ ಆಗಿದ್ದರೆ, ಆಶ್ರಯ್ ಎಲ್ ಕೆಜಿ ಕಲಿಯುತ್ತಿದ್ದ. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿ ಆಟದಲ್ಲಿ ತೊಡಗಿದ್ದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm