ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm