ಬ್ರೇಕಿಂಗ್ ನ್ಯೂಸ್
21-08-20 10:28 pm Mangaluru Correspondant ಕರಾವಳಿ
ಮಂಗಳೂರು, ಆ.21: ಸೋಮೇಶ್ವರ ಕಡಲಕಿನಾರೆಯಲ್ಲಿ ಇಂದು ಬೆಳಗ್ಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಗುರುತು ಪತ್ತೆಯಾಗಿದೆ. ಮೃತರನ್ನು ಮಂಗಳೂರಿನ ಆಡು ಮರೋಳಿ ನಿವಾಸಿ ರಾಜೇಶ್ (43) ಎಂದು ಗುರುತಿಸಲಾಗಿದೆ.

ಕಂಕನಾಡಿ ಠಾಣೆ ವ್ಯಾಪ್ತಿಯ ಆಡುಮರೋಳಿ ನಿವಾಸಿ ರಾಜೇಶ್, ಆಗಸ್ಟ್ 4 ರ ರಾತ್ರಿ ಪಂಪ್ ವೆಲ್ ತಾರಾಯಿತೋಟ ಎಂಬಲ್ಲಿ ಜಡಿ ಮಳೆಗೆ ಚರಂಡಿಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ಸೋಮೇಶ್ವರ, ಉಚ್ಚಿಲದ ಕಡಲ ಕಿನಾರೆಯಲ್ಲಿ ಅಪರಿಚಿತ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರ ಸೂಚನೆ ಮೇರೆಗೆ, ಸಂಬಂಧಿಕರನ್ನು ಕರೆಸಿ, ಶವದ ಗುರುತು ಪತ್ತೆ ಮಾಡಿಸಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm