ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.


ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm