ಬ್ರೇಕಿಂಗ್ ನ್ಯೂಸ್
28-03-21 01:00 pm Mangalore Correspondent ಕರಾವಳಿ
ಮಂಗಳೂರು, ಮಾ.28: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಸಾಕ್ಷಿ ನಾಶ ಮಾಡುವ ಪ್ರಯತ್ನದಲ್ಲಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐ ಟಿಯನ್ನು ಜಾರಕಿಹೊಳಿ ತನ್ನ ಕೈಗೊಂಬೆಯಾಗಿಸಿದ್ದಾರೆ. ಸಾಕ್ಷಿ ನಾಶ ಮಾಡುತ್ತಿರುವ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಎಸ್ಐಟಿ ಪ್ರಾಯೋಜಕತ್ವದಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಕ್ಷಣೆಗೆ ಎಸ್ ಐ ಟಿ ಯತ್ನಿಸುತ್ತಿದೆ. ರಮೇಶ್ ಜಾರಕಿಹೊಳಿ ಬಂಧಿಸುವವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ. ಸೋಮವಾರ ಬೆಂಗಳೂರಿನ ಎಸ್ ಐ ಟಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಸಿ ಡಿ ಯಲ್ಲಿ ಇರುವಂತಹ ನಾಯಕ , ಪಾತ್ರಧಾರಿ, ಮಹಾನ್ ಗಣ್ಯ ವ್ಯಕ್ತಿ ಯಾರು ? ಎಂಬುದು ಎಲ್ಲರಿಗೂ ಗೊತ್ತು. ಇವರ ವಿರುದ್ಧ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಆದರೂ ಪೊಲೀಸರು ಬಂಧಿಸುವ ಕೆಲಸ ಮಾಡುತ್ತಿಲ್ಲ. ಆದರೆ, ಆರೋಪಿಯೇ ಸಿಡಿ ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಉಪ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.


ಎಸ್ಐಟಿ ಪ್ರಾಯೋಜಕತ್ವದಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ಮಾಧ್ಯಮ ಗಳಿಗೆ ಹೇಳಿಕೆ ನೀಡಿದ್ದಾರೆ. 25 ದಿನಗಳ ನಂತರ ಸಂತ್ರಸ್ತೆಯ ಕುಟುಂಬಸ್ಥರು ಎಸ್ಐಟಿ ಮುಂದೆ ಬಂದದ್ದಾದರೂ ಹೇಗೆ ಮತ್ತು ಯಾಕೆ ಎಂದು ಪ್ರಶ್ನೆ ಮಾಡಿದ ಮಿಥುನ್ ರೈ, ರಮೇಶ್ ಜಾರಕಿಹೊಳಿ ತಮ್ಮ ಪ್ರಭಾವ ಬಳಸಿ ಬೆದರಿಕೆ ಹಾಕಿ ಸಂತ್ರಸ್ತೆ ಕುಟುಂಬಸ್ಥರಿಂದ ಹೇಳಿಕೆ ನೀಡಿಸಿದ್ದಾರೆ. ಇಡೀ ಪ್ರಕರಣವನ್ನು ತಿರುಚುವ ಪ್ರಯತ್ನವನ್ನು ಎಸ್ ಐ ಟಿ ತಂಡ ಮಾಡುತ್ತಿದೆ. ಇವರ ತನಿಖೆಯ ಹಾದಿಯೇ ತಪ್ಪುತ್ತಿದೆ. ಇಡೀ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು. ಅಲ್ಲೀ ವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.
Video:
SIT is Ramesh Jarkiholis puppet alleges Congress leader Mithun Rai in Mangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm