ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm