ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm