ಬ್ರೇಕಿಂಗ್ ನ್ಯೂಸ್
31-03-21 11:31 am Mangalore Correspondent ಕರಾವಳಿ
ಬಂಟ್ವಾಳ, ಮಾ.31 : ಸಿಡಿಲಿನ ಆರ್ಭಟದ ನಡುವೆ ಸುರಿದ ಗಾಳಿ ಮಳೆ, ಬಂಟ್ವಾಳ ತಾಲೂಕಿನಲ್ಲಿ ಹಲವೆಡೆ ಆಸ್ತಿ ಪಾಸ್ತಿ ನಷ್ಟ ಉಂಟು ಮಾಡಿದೆ. ಒಂದೇ ಗ್ರಾಮದಲ್ಲಿ ಹಲವಾರು ಮನೆಗಳಿಗೆ ಹಾನಿ ಮಾಡಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದಲ್ಲಿ 33 ಮನೆಗಳಿಗೆ ಹಾನಿಯಾಗಿದೆ. ಬಿ.ಮೂಡ ಗ್ರಾಮದ ಕಾಮಾಜೆ, ಮೈರಾನ್ ಪಾದೆ, ದೈಪಲ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆಗೆ ಬೀಸಿದ ಭಾರಿ ಗಾಳಿಗೆ 33 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 2 ಮನೆಗಳು ಜಖಂ ಆಗಿದೆ. ಸುಮಾರು 3,53,000 ರೂ ನಷ್ಟವುಂಟಾಗಿದೆ ಎಂದು ಕಂದಾಯ ಇಲಾಖೆ ಅಂದಾಜಿಸಿದೆ.

ತಾಲೂಕಿನಲ್ಲಿ ಸುಮಾರು 60 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ. ಇವಲ್ಲದೇ ಅಮ್ಮುಂಜೆ, ಬೆಂಜನಪದವು, ಕಳ್ಳಿಗೆ, ಅಮ್ಟಾಡಿ, ನರಿಕೊಂಬು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದ್ದರೆ, ಕೃಷಿಗೂ ಹಾನಿಯುಂಟಾಗಿದೆ. ಭಾರಿ ಮಳೆಗೆ ಎಚ್. ಟಿ. ಲೈನ್ ಮೇಲೆಯೇ ಮರಗಳು ಉರುಳಿದ್ದು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿದೆ.
Heavy rains in Dakshina Kannada has damaged more than 33 houses in Bantwal. Families under great trouble
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm