ಬ್ರೇಕಿಂಗ್ ನ್ಯೂಸ್
04-04-21 01:26 pm Mangaluru correspondent ಕರಾವಳಿ
ಉಳ್ಳಾಲ, ಎ.4: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.
ಕೊಂಡಾಣ ಕ್ಷೇತ್ರದ ಕಟ್ಟೆ ಜಾತ್ರೆಯು ಕೆಲ ದಿನಗಳ ಹಿಂದಷ್ಟೆ ನಡೆದಿದ್ದು ಆ ಪ್ರಯುಕ್ತ ಆಡಳಿತ ಸಮಿತಿಯು ಇಂದು ಬೆಳಗ್ಗೆ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಸುತ್ತಿದ್ದ ಸಂದರ್ಭದಲ್ಲಿ ಕೊಂಡಾಣ ಕ್ಷೇತ್ರದ ಮುಖ್ಯ ದ್ವಾರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.

ಎರಡು ತಿಂಗಳ ಹಿಂದೆ ಉಳ್ಳಾಲ ನಗರಸಭಾ ಕಚೇರಿಯ ಹತ್ತಿರದ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ಆರೋಪಿಗಳು ಮಂಗಳೂರಿನಲ್ಲಿ ಕೊರಗಜ್ಜನ ಕೋಲಕ್ಕೆ ಬಂದು ತಪ್ಪೊಪ್ಪಿಗೆ ಮಾಡಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು.
ಇದರ ಬೆನ್ನಲ್ಲೇ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿ ಆರೋಪಿಗಳು ದುಷ್ಕೃತ್ಯ ಎಸಗಿರುವುದು ಕಂಡುಬಂದಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Condoms found inside Kondana Temple offerning box in Ullal. Recently two persons were caught for doing the same in Koragajja temple.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm