ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 09:05 pm
HK News Staffer
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm