ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm