ಬ್ರೇಕಿಂಗ್ ನ್ಯೂಸ್
05-04-21 04:55 pm Mangalore Correspondent ಕರಾವಳಿ
ಮಂಗಳೂರು, ಎ.5 : ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿರುವ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾಗಿದ್ದು ಪ್ರಸ್ತುತ ಇಡೀ ರಾಜ್ಯ ಪ್ರವಾಸಗೈದು ಅಲೆಮಾರಿಗಳ ಬಗ್ಗೆ ಕಾಳಜಿ ವಹಿಸಿ ಅವರ ಅಭಿವೃದ್ಧಿಗಾಗಿ ಕಾರ್ಯ ಪೃವೃತ್ತರಾಗಿದ್ದಾರೆ. ಅವರ ಕಾರ್ಯ ಚಟುವಟಿಕೆಗಳನ್ನ ಗಮನಿಸಿ ರಾಜ್ಯ ಸರಕಾರವು ರವೀಂದ್ರ ಶೆಟ್ಟಿ ಅವರನ್ನು ಸಚಿವ ಸ್ಥಾನಕ್ಕೆ ಸಮಾನವಾದ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.

ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಶೆಟ್ಟರನ್ನು ಗುರುತಿಸಿ ರಾಜ್ಯ ಸರಕಾರ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿತ್ತು.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm