ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm