ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm